ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ಕರ್ನಾಟಕದ ಏಕೀಕರಣದ ಸಮಯದಲ್ಲಿ  ಕಾಸರಗೋಡು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿತ್ತು. ದುರದೃಷ್ಟವಶಾತ್, ಸ್ವಾತಂತ್ರ್ಯಾನಂತರ 1956ರಲ್ಲಿ ಭಾಷಾವಾರು ರೂಪದಲ್ಲಿ ರಾಜ್ಯಗಳ ವಿಂಗಡಣೆಯಾದಾಗ, ಕನ್ನಡಿಗರೇ ಬಹುಸಂಖ್ಯಾತರಾಗಿದ್ದರೂ ಕೆಲವು ಕಾಣದ ಕೈಗಳ ಕರಾಮತ್ತಿನಿಂದ ಕಾಸರಗೋಡು ಕರ್ನಾಟಕದ ಭಾಗವಾಗದೇ ಕೇರಳದ ಪಾಲಾದಾಗ, ಅಲ್ಲಿಯ ಬಹುತೇಕ ಮಂದಿ ಬಹಳವಾಗಿ ನೊಂದುಕೊಂಡರು ಮತ್ತು ಉಗ್ರಪ್ರತಿಭಟನೆಯನ್ನೂ ಮಾಡಿದರು. ಅಂದಿನಿಂದ ಇಂದಿನವರೆಗೂ ಅಲ್ಲಿಯ ಜನ ಭೌತಿಕವಾಗಿ ಕೇರಳಕ್ಕೆ ಸೇರಿದ್ದರೂ ಮಾನಸಿಕವಾಗಿ ಕರ್ನಾಟಕ್ಕಕ್ಕೆ ಹತ್ತಿರವಾಗಿದ್ದಾರೆ. ಅಂತಹ ಕಾಸರಗೋಡು ಪ್ರಾಂತದ ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ,… Read More ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ