ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಅದು ಎಪ್ಪತ್ತರ ದಶಕ ನಾನು ಸರ್ಕಾರೀ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಗ, ನಮ್ಮ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ರುಕ್ಮಿಣಿಯ ಮಗ ಉಮೇಶ, ನನ್ನ ಕೂದಲು ಕತ್ತರಿಸುತ್ತಿದ್ದ ನವೀನ್ ಸಲೂನ್ ಅಂಗಡಿಯವರ ಮಗ ನವೀನ, ನಾಗರಾಜ ಶೆಟ್ಟರ ಮಗ ರಂಗನಾಥ, ಸೈಕಲ್ ಶಾಪ್ ಶಫಿಯವರ ಮಗ ಅಬ್ದುಲ್ಲಾ ಎಲ್ಲರೂ ಒಟ್ಟಿಗೇ ಒಂದೇ ತರಗತಿಯಲ್ಲಿ ಪಕ್ಕ ಪಕ್ಕದಲ್ಲಿಯೇ ಕುಳಿತುಕೊಂಡು ಓದುತ್ತಿದ್ದೆವು. ಅಮ್ಮಾ ಬಟ್ಟೆ ಹಾಕಿ ಎಣ್ಣೆ ಹಚ್ಚಿ ಬೈತಲೆ ತೆಗೆದು ಕೂದಲು ಬಾಚಿದರೆ ಹೆಗಲ ಮೇಲೊಂದು ಹಡಪ, ಆ… Read More ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?