ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ  ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

ಉಪಕಾರ ಸ್ಮರಣೆ

ಆಂಗ್ಲ ಭಾಷೆಯಲ್ಲಿ ಒಂದು ನಾಣ್ಣುಡಿ ಇದೆ. success has many fathers, failure is an orphan. ಅಂದರೆ, ಯಾರಾದರೂ ಯಶಸ್ಸನ್ನು ಗಳಿಸಿದಲ್ಲಿ ಅದಕ್ಕೆ ಪ್ರತಿಫಲವನ್ನು ಬಯಸುವವರೇ ಹೆಚ್ಚಿನವರಿರುತ್ತಾರೆ. ಅದೇ ತಪ್ಪಾದಲ್ಲಿ ಅದಕ್ಕೆ ಹೊಣೆಗಾರರಾಗಲು ಯಾರೂ ಬಯಸುವುದಿಲ್ಲ. ಈಗಾಗಲೇ ನಮಗೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ಓಲಂಪಿಕ್ಸ್ ಪಂದ್ಯಾವಳಿಯಲ್ಲಿ ಭಾರತಕ್ಕೆ ಮೊದಲ ಪದಕವನ್ನು ಗಳಿಸುವ ಮೂಲಕ ಹೆಮ್ಮೆ ತಂದಿದ್ದು ವೇಯ್ಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು. ಈ ಪದಕದ ಹಿಂದೆ ಇರುವ ಪರಿಶ್ರಮ ನಿಜಕ್ಕೂ ಅಧ್ಭುತ ಮತ್ತು ಅನನ್ಯವೇ… Read More ಉಪಕಾರ ಸ್ಮರಣೆ