ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

NOTA ಮತ್ತು ಮತದಾನಕ್ಕೆ ಗೈರುಹಾಜರಿ

ಚುನಾವಣಾ ಪ್ರಕ್ರಿಯೆಯಲ್ಲಿ ತಾಂತ್ರಿಕವಾಗಿ ನೋಟಾ ಎಂಬುದು ಸರಿ ಎನಿಸಿದರೂ, ತಾರ್ಕಿಕವಾಗಿ ನೋಟಾ ಎಂಬುದು ನಿರರ್ಥಕ ಪ್ರಯತ್ನವಾಗಿದೆ. ಮತದಾನ ಮಾಡದವರಿಗೂ ಮತ್ತು ನೋಟಾ ಒತ್ತುವವರಿಗೂ ಪ್ರಜಾಪ್ರಭುತ್ವದ ಕುಂದು ಕೊರತೆಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲವಾದ ಕಾರಣ, ನಾವೆಲ್ಲರೂ ನಾಳೆಯ ಚುನಾವಣೆಯಲ್ಲಿ ನಮ್ಮ ತಾಳ್ಮೆಯಿಂದ ಜಾಣ್ಮೆಯಿಂದ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡೋಣ ಅಲ್ವೇ?… Read More NOTA ಮತ್ತು ಮತದಾನಕ್ಕೆ ಗೈರುಹಾಜರಿ

ದಾನ- ಮತದಾನ

ನಮ್ಮ ಸನಾತನದ ಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪ್ರತಿಯೊಂದು ಪುಣ್ಯ ಕೆಲಸ ಮಾಡುವ ಮೊದಲು ನಾವು ಏನಾದರೂ ದಾನ ಮಾಡಿಯೇ ಮುಂದಿನ ಶಾಸ್ತ್ರಗಳಲ್ಲಿ ತೊಡಗುತ್ತೇವೆ. ದಾನ ಎಂದರೆ ಅಗತ್ಯವಿದ್ದವರಿಗೆ ತಮ್ಮಲ್ಲಿರುವ ವಸ್ತುಗಳನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದು ಎಂದರ್ಥ. ಹಾಗೆ ದಾನ ಮಾಡುವವರು ಶ್ರೀಮಂತರಾಗಿಯೇ ಇರಬೇಕೆಂದಿಲ್ಲ. ಕೊಡಲು ಕೈಯಲ್ಲಿ ಏನಿಲ್ಲದಿದ್ದರೂ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಸಾಂತ್ವನದ ನುಡಿಗಳನ್ನು ಆಡುವುದು, ಅಷ್ಟೇ ಏಕೆ ಒಬ್ಬ ವ್ಯಕ್ತಿಯನ್ನು ಭೇಟಿಯಾದಾಗ ಅವನನ್ನು ಕಂಡು ಮುಗುಳ್ನಗುವುದೂ ಸಹ ದಾನದ ಚೌಕಟ್ಟಿನಲ್ಲಿಯೇ ಬರುತ್ತದೆ. ಹಾಗೆ ದಾನ ಮಾಡುವುದರಿಂದ… Read More ದಾನ- ಮತದಾನ

ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ

ಏಪ್ರಿಲ್ 18 ಮತ್ತು 23 ರಂದು ಕರ್ನಾಟಕಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮಾಡುವುದು ಸಾಂವಿಧಾನಿಕವಾಗಿ ಕಡ್ಡಾಯವಾಗಿರುವ ಕಾರಣ, ಎಲ್ಲರೂ ಯಾವುದೇ ಕುಂಟು ನೆಪಗಳಿಲ್ಲದೆ, ಮತ ಚಲಾವಣೆ ಮಾಡಬೇಕಾಗಿ ಸವಿನಯ ಪ್ರಾರ್ಥನೆ. ಚುನಾವಣಾ ದಿನ ಬೆಳಿಗ್ಗೆ ರಜೆ ಎಂದು ತಡವಾಗಿ ಎದ್ದು ಕಾಪಿ ಗೀಪಿ ಕುಡ್ಕಂಡು… ಓ ಸೋ ಹಾಟ್ ಅಂತಾನೋ ಇಲ್ಲಾ ಅಪರೂಪಕ್ಕೆ ಬೀಳ್ತಾ ಇರೋ ಸೋನೆ ಮಳೆ ನೆಪ ಒಡ್ಡಿ …ಯಾರ್ ಹೋಗ್ತಾರೆ ವೋಟ್ ಹಾಕಕ್ಕೆ? ಯಾರ್ ಬಂದ್ರೂ ನಮಗೇನು? ಅಂತ ಕಾಲ್… Read More ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ