ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…