ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಕೆಲವು ತಿಂಗಳುಗಳ ಹಿಂದೆ ಉತ್ತರಾಖಂಡದಿಂದ ರಾತ್ರೋರಾತ್ರಿ ಸರಿ ಸುಮಾರು 2,00,000 ಮುಸ್ಲಿಂ ಮಕ್ಕಳು ಕಣ್ಮರೆಯಾದ ಭೀಕರ ಸತ್ಯ ಹೊರ ಬಂದು ಪ್ರಧಾನಿಗಳನ್ನೂ ಒಳಗೊಂಡು ಎಲ್ಲರೂ ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಇದನ್ನೇ ನೆಪವಾಗಿಸಿಕೊಂಡು ದೇಶದ ಮುಸ್ಲಿಮರಲ್ಲಿ ಒಂದು ರೀತಿಯ ಚಡಪಡಿಕೆ ಮತ್ತು ಅಭದ್ರತೆಯ ಭಾವನೆ ಇದೆ ಎಂದು ಮಾಜಿ ಉಪಾಧ್ಯಕ್ಷ ಹಮೀದ್ ಅನ್ಸಾರಿ ಹೇಳಿಕೆ ಕೊಟ್ಟೇ ಬಿಟ್ಟರು. ದೇಶದ ಉಪರಾಷ್ಟ್ರಪತಿಗಳಾಗಿದ್ದ ಹಮೀದ್ ಅನ್ಸಾರಿ ಅವರಂತಹ ಜನರು ಈ ರೀತಿಯಲ್ಲಿ ಏಕೆ ಅಭದ್ರತೆ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ ಎಂಬುದನ್ನು… Read More ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?