ವ್ಯಾಪಾರಂ ದ್ರೋಹ ಚಿಂತನಂ

ವ್ಯಾಪಾರಂ ದ್ರೋಹ ಚಿಂತನಂ ಎಂಬ ಮಾತಿದೆ. ಸರಳವಾಗಿ ಹೇಳಬೇಕೆಂದರೆ, ಒಮ್ಮೆ ವ್ಯಾಪಾರಕ್ಕೆಂದು ಇಳಿದರೆ, ಅದರಲ್ಲಿ ಧರ್ಮ ಕರ್ಮ ಎಂದು ನೋಡಲಾಗದೇ, ಲಾಭ ಮಾಡುವುದಷ್ಟೇ ಮುಖ್ಯ ಎಂದಾಗುತ್ತದೆ. ಹೀಗಿದ್ದರೂ ಸಹಾ ಈ ಹಿಂದಿನ ಅನೇಕ ವ್ಯಾಪಾರಿಗಳು  ಧರ್ಮ ಕರ್ಮಕ್ಕೆ ಸ್ವಲ್ಪ  ಒತ್ತು ನೀಡುತ್ತಾ, ಸಮಾಜ ಅಭಿವೃದ್ಧಿಗೆ ಕಾರಣರಾಗುತ್ತಿದ್ದರು. ಆದರೆ ಇತ್ತೀಚಿನ ವ್ಯಾಪಾರಿಗಳಿಗೆ ಅಂತಹ ಧರ್ಮ ಮತ್ತು ಕರ್ಮವನ್ನು ನೋಡಲು ಪುರುಸೊತ್ತು ಇಲ್ಲದೇ, ಸಮಾಜ ಹಾಳಾದರೂ ಪರವಾಗಿಲ್ಲಾ ತಮಗೆ ಲಾಭ ಆದರೆ ಸಾಕು ಎನ್ನುವಂತಾಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿ ಮಂಗಳೂರಿನ… Read More ವ್ಯಾಪಾರಂ ದ್ರೋಹ ಚಿಂತನಂ

ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ