ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಮಿಲ್ಲರ್ಸ್ ರಸ್ತೆ

ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳು ಇಂದಿಗೂ ವಿದೇಶಿಗರ ಹೆಸರೇ ಇದ್ದು, ಅಂತಹದ್ದರಲ್ಲಿ ಮಿಲ್ಲರ್ಸ್ ರಸ್ತೆಯೂ ಒಂದಾಗಿದ್ದು, ಆ ರಸ್ತೆಗೆ ಅದೇ ಹೆಸರನ್ನು ಇಡಲು ಕಾರಣಗಳೇನು? ಮಿಲ್ಲರ್ಸ್ ಅಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ … Read More ಮಿಲ್ಲರ್ಸ್ ರಸ್ತೆ