ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ಮಧುಗಿರಿ ಏಕಶಿಲಾ ಬೆಟ್ಟ

ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ