ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಪ್ರಸ್ತುತ ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳ ನಡುವೆ ಪರಸ್ಪರ ಗೌರವ, ಸಂವಾದ ಮತ್ತು ಸತ್ಯಾಧಾರಿತ ಅಧ್ಯಯನವೇ ಅಗತ್ಯವಾಗಿರುವಾಗ. ಒಬ್ಬ ಮಹಾನ್ ಆಚಾರ್ಯರನ್ನು ಎತ್ತಿ ಹಿಡಿಯಲು ಮತ್ತೊಬ್ಬ ಮಹಾನ್ ಆಚಾರ್ಯರನ್ನು ಉಡುಪಿಯಲ್ಲಿ ಕೀಳಾಗಿ ತೋರಿಸಿದ ಪ್ರಮೇಯ ಖಂಡನಾರ್ಹವಾಗಿದ್ದು, ಇಂತಹ ಕೀಳು ಮನೋಧರ್ಮವೇ ಹಿಂದೂಗಳ ಮತ್ತೊಮ್ಮೆ ಒಡೆದು ಹೋಗಲು ಕಾರಣೀಭೂತವಾಗಬಹುದು ಅಲ್ವೇ?… Read More ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಶ್ರೀ ಮಧ್ವಾಚಾರ್ಯರು

ಸನಾತನ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ ಮಧ್ವಾಚಾರ್ಯರು ನೆನಪಿನಲ್ಲಿ ಆಚರಿಸುವ ಮಧ್ವನವಮಿಯ ವಿಶೇಷತೆಗಳೇನು? ಮಧ್ವಾಚಾರ್ಯರ ಸಾಧನೆಗಳ ಕುರಿತಾದ ವಿಶೇಷ ಮಾಹಿತಿ ಇದೋ ನಿಮಗಾಗಿ
Read More ಶ್ರೀ ಮಧ್ವಾಚಾರ್ಯರು

ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಏಳನೇ ಶತಮಾನದಲ್ಲಿ ಬೌದ್ಧ ಮತ್ತು ಜೈನಮತಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದು ನಾನಾ ಕಾರಣಗಳಿಂದಾಗಿ ಹಿಂದೂಧರ್ಮದ ಅನೇಕರು ಮತಾಂತರಗೊಂಡು ಹಿಂದೂ ಧರ್ಮದ ಅವಸಾನವಾಗಲಿದೇ ಎಂದೇ ಕಳವಳಗೊಂಡಿದ್ದಾಗ,  ಹಿಂದೂ ಧರ್ಮದ ಪುನರುತ್ಥಾನಕ್ಕೆ ಆ ಭಗವಂತನೇ ಶಂಕರಾಚಾರ್ಯರು, ರಾಮಾನುಜಾಚಾರ್ಯರು ಮತ್ತು ಮಧ್ವಾಚಾರ್ಯರು ಎಂಬ ಆಚಾರ್ಯತ್ರಯರ ಮೂಲಕ ಮನುಷ್ಯ ಸ್ವರೂಪವಾಗಿ ಭಾರತದಲ್ಲಿ ಹುಟ್ಟಿ ಬಂದು ಸನಾತನ ಧರ್ಮದ ಬಗ್ಗೆ ಇದ್ದ ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿ ಸನಾತನಧರ್ಮವನ್ನು ಸರಳೀಕರಿಸಿ ಮತ್ತೆ ನಮ್ಮ ದೇಶದಲ್ಲಿ ಹಿಂದೂ ಧರ್ಮ ತಲೆ ಎತ್ತುವಂತೆ ಮಾಡಿದ ಮಹಾನುಭಾವರು. ಕ್ರಿ.ಶ 788 ರಲ್ಲಿ… Read More ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ