ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ