ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು