ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್

ಇಂದಿನ Mobile, Facebook, WhatsApp, Instagram ಮುಂತಾದವುಗಳ ಮೂಲಕ ಪರಸ್ಪರ ಸಂಪರ್ಕದಲ್ಲಿ ಇರಬಹುದಾದರೂ,
ಒಂದು ಸಣ್ಣ ಸಮಾರಂಭಕ್ಕೆ ಪರಿಚಿತ ಬಂಧು ಮಿತ್ರರನ್ನೇ ಒಟ್ಟಿಗೆ ಒಂದೆಡೆ ಸೇರಿಸುವುದೇ ಕಷ್ಟ ಎನಿಸಿರುವಂತಹ ಸಮಯದಲ್ಲೂ, ಮಲ್ಲೇಶ್ವರಂ ಶಿಶಿವಿಹಾರದ ಹಿರಿಯ ವಿದ್ಯಾರ್ಥಿಗಳು ಪ್ರತೀ ವರ್ಷವೂ ವಯಸ್ಸು, ಅಂತಸ್ತು, ಎಲ್ಲವನ್ನೂ ಮರೆಗು ಒಂದೆಡೆ ಒಟ್ಟಾಗಿ ಸೇರಿ ಸಂಭ್ರಮಿಸಿದ ಪರಿ ನಿಜಕ್ಕೂ ಅವರ್ಣನೀಯ. ಅಂತಹ ಸುಂದರ ರಸಕ್ಷಣಗಳ ಝಲಕ್ ಇದೋ ನಿಮಗಾಗಿ

Read More ಮಲ್ಲೇಶ್ವರಂ ಶಿಶುವಿಹಾರದ ಗೆಳೆಯರ ಸ್ನೇಹಮಿಲನ ಎಂಬ ಬೂಸ್ಟರ್ ಡೋಸ್

ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮಬೆಂಗಳೂರು ಒಂದು. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ… Read More ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ