ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ