ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್