ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಮೈಸೂರು ಸಂಸ್ಥಾನದ ಯದುವಂಶದ 25ನೆಯ ಮತ್ತು ಕಟ್ಟ ಕಡೆಯ ಮಹಾರಾಜರಾಗಿ ರಾಜಕೀಯ, ಸಾಮಾಜಿಕ, ಸಾಹಿತ್ಯ ಮತ್ತು ಲಲಿತಕಲೆ ಎಲ್ಲದರಲ್ಲೂ ಅಗ್ರಗಣ್ಯರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು