ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ
ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ
ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ
ಕರ್ನಾಟಕದ ಮಲೆನಾಡಿನ ಸಾಂಸ್ಕೃತಿಕ ಹೆಬ್ಬಾಗಿಲು ಎಂದೇ ಖ್ಯಾತವಾಗಿರುವ, ಶಿರಸಿಯ ಶ್ರೀ ಮಾರಿಕಾಂಬೆಯ ದರ್ಶನ ಪಡೆಯುವುದರ ಜೊತೆಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ವೈಭವೋಪೇತವಾಗಿ ನಡೆಯುವ ಮಾರಿ ಜಾತ್ರೆಯ ಸುಂದರ ಅನುಭವ ಮತ್ತು ಅಲ್ಲಿಯ ದೇವಾಲಯದ ಪ್ರಸಿದ್ಧ ಕೋಣ ಮತ್ತು ಆ ಜಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಶಿರಸಿ ಮಾರಿಕಾಂಬಾ