ಭಜರಂಗಿ ಮಹೇಂದ್ರ ಕುಮಾರ್

ಅದು ತೊಂಭತ್ತರ ಕಡೆಯ ದಿನಗಳು ಮತ್ತು ಎರಡು ಸಾವಿರ ಇಸ್ವಿಯ ಆರಂಭದ ದಿನಗಳು. ರಾಜ್ಯದಲ್ಲಿ ಭಜರಂಗ ದಳ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳು. ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಲಕ್ಷಾಂತರ ಯುವಕರು ಭಜರಂಗ ದಳಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ಅಂತಹ ಯುವಕರಲ್ಲಿ ಚಿಕ್ಕಮಗಳೂರಿನ ಮೂಲದ ಮಹೇಂದ್ರ ಕುಮಾರು ಅತ್ಯಂತ ವೇಗವಾಗಿ ಪ್ರವರ್ಧಮಾನಕ್ಕೆ ಬಂದಂತಹ ಯುವಕ. ತನ್ನ ನಡೆ ನುಡಿ, ವಾಗ್ಪಟುತ್ವತೆ, ಪ್ರಖರ ಹಿಂದುತ್ವ ಮತ್ತು ಉಗ್ರ ಹೋರಾಟದ ಫಲವಾಗಿ ಮಹೇಂದ್ರ ಕುಮಾರ್ ನೋಡ ನೋಡುತ್ತಿದ್ದಂತೆಯೇ ಬಜರಂಗದ ರಾಜ್ಯ ಸಂಚಾಲಕರಾಗಿ ಹೋದರು.… Read More ಭಜರಂಗಿ ಮಹೇಂದ್ರ ಕುಮಾರ್