ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್