ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್