ಡಾ. ಸುನೀಲ್ ಕುಮಾರ್ ಹೆಬ್ಬಿ

ಶರೀರೇ ಜುರ್ಜರೀ ಭೂತೇ ವ್ಯಾಧಿಗ್ರಸ್ತೇ ಕಳೇವರೇ | ಔಷಧೀ ಜಾಹ್ನವೀ ತೋಯಂ, ವೈದ್ಯೋ ನಾರಾಯಣೋಹರಿಃ|| ಎಂಬ ಶ್ಲೋಕವನ್ನು ಸಾಧಾರಣವಾಗಿ ಎಲ್ಲಾ ದೇವಾಲಯಗಳಲ್ಲಿ ಪುರೋಹಿತರು ತೀರ್ಥ ಕೊಡುವಾಗ ಹೇಳುವುದನ್ನು ಕೇಳಿರುತ್ತೇವೆ. ಇದರ ಅರ್ಥ ಹೀಗಿದೆ. ಶರೀರವು ವ್ಯಾಧಿಗ್ರಸ್ತವೂ ಜರ್ಜರಿತವೂ ಆಗಿ ಕಳೇಬರದಂತಾಗಿ ಹೋದಾಗಾ, ಗಂಗಾ ಜಲವೇ ಔಷಧಿ, ಹರಿ ಅರ್ಥಾತ್ ಶ್ರೀ ಮನ್ನಾರಾಯಣನೇ ವೈದ್ಯನಾಗುತ್ತಾನೆ ಎಂದು ಭಗವಂತನನ್ನು ಹಾಡಿ ಹೊಗಳುವುದೇ ಆಗಿದೆ. ಸದ್ಯದ ಕಲಿಗಾಲದಲ್ಲಿ ಭಗವಂತನನ್ನು ಮರೆತು ಲೌಕಿಕದಲ್ಲೇ ಕಾಲ ಹರಣ ಮಾಡುತ್ತಿರುವವರು ಕಾಯಿಲೆಗೆ ತುತ್ತಾಗಿ ಅವರ ಶರೀರ… Read More ಡಾ. ಸುನೀಲ್ ಕುಮಾರ್ ಹೆಬ್ಬಿ