ಸಿರಿವಂತರ ಮಕ್ಕಳೇ ಹೀಗೇಕೇ?

ಅಕ್ಟೋಬರ್ 2, ಗಾಂಧಿ ಜಯಂತಿ. ದೇಶಕ್ಕೆ ಸ್ವಾತ್ರಂತ್ರ್ಯ ತಂದು ಕೊಟ್ಟವರಲ್ಲಿ ಮುಂಚೂಣಿಯಲ್ಲಿದ್ದ ನಾಯಕನಿಗೆ ಗೌರವ ಅರ್ಪಿಸುವ ಸಲುವಾಗಿ ಅವರು ಪಾಲಿಸುತ್ತಿದ್ದ ಅಹಿಂಸಾ ತತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಆ ದಿನ ದೇಶಾದ್ಯಂತ ಮಧ್ಯ ಮತ್ತು ಮಾಂಸದ ವ್ಯಾಪಾರವನ್ನು ನೀಷೇಧಿಸಲಾಗಿರುತ್ತದೆ ಮತ್ತು ಇಡೀ ದಿನ ಗಾಂಧಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸುವ ಕಾರ್ಯದಲ್ಲಿ ಬಹುತೇಕ ಎಲ್ಲರೂ ನಿರತರಾಗಿರುವಾಗಲೇ ಅದೇ ರಾತ್ರಿ ಮುಂಬೈಯ್ಯಿನ ಐಷಾರಾಮಿ ಹಡುಗೊಂದರಲ್ಲಿ ಬೆಚ್ಚಿ ಬೀಳುವ ಸಂಗತಿಯೊಂದು ನಡೆದಿದೆ. ಸಮಾಜದಲ್ಲಿ ಗಣ್ಯರೆನಿಸಿಕೊಂಡವರ ಮಕ್ಕಳು… Read More ಸಿರಿವಂತರ ಮಕ್ಕಳೇ ಹೀಗೇಕೇ?

ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬೆಂಗಳೂರಿನ ಕಲ್ಯಾಣ್ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್ಮೆಂಟ್ನಿಂದ ಆಗಸ್ಟ್ 21 ರಂದು ಮಾಜಿ ಕಿರುತೆರೆ ನಟಿ ಅನಿಕಾ ಡಿ ಮತ್ತು ಅವರ ಇಬ್ಬರು ಸಹಚರರಾದ ಎಂ ಅನೂಪ್ ಮತ್ತು ಆರ್ ರವೀಂದ್ರನ್ ಅವರನ್ನು ಬಂಧಿಸಿ ಅವರಿಂದ 145 ಎಂಡಿಎಂಎ ಮಾತ್ರೆಗಳು ಮತ್ತು 2.2 ಲಕ್ಷ ರೂ.ಗಳ ಹಣವನ್ನು ವಶಪಡಿಸಿಕೊಂಡಿದ್ದಲ್ಲದೇ ಅವರ ಮಾಹಿತಿಯ ಮೇಲೆ ಇತರೇ ಹಲವಾರು ಕಡೆ ಧಾಳಿ ನಡೆಸಿ. 96 ಎಂಡಿಎಂಎ ಮತ್ತು 180 ಎಲ್ಎಸ್ಡಿ ಬ್ಲಾಟ್ಗಳನ್ನು ಮುಟ್ಟುಗೋಲು… Read More ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?