ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯಂತೆ, ಸಹ್ಯಾದ್ರಿಯ ತಪ್ಪಲಿನ ಶಿವಮೊಗ್ಗ ಜಿಲ್ಲೆಯ ಸುಂದರ ಪ್ರಕೃತಿಗಳ ಮಧ್ಯೆ ಇರುವ ಸಾಗರಲ್ಲಿಯೂ ಪ್ರತೀ ಮೂರು ವರ್ಷಗಳಿಗೊಮ್ಮೆ ಬಹಳ ಅದ್ದೂರಿಯಾಗಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಐತಿಹ್ಯ ಮತ್ತು ಆಜಾತ್ರೆಯ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ … Read More ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ