ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಮಾರ್ವಾಡಿಗಳು ನಮ್ಮವರು

ಅದು ತೊಂಬತ್ತರ ದಶಕ ಅಂತ್ಯದ ಸಮಯ. ಆಗ ತಾನೇ ಮದುವೆಯಾಗಿದ್ದ ನಮಗೆ ಮಧುಚಂದ್ರಕ್ಕೆ ಹೋಗಬೇಕೆನ್ನುವ ತವಕ. ಈಗಿನಂತೆ ವಿದೇಶಕ್ಕೆ ಹೋಗುವ ಅರ್ಥಿಕ ಸಧೃಡತೆಯಾಗಲೀ, ಅನುಕೂಲತೆಗಳು ಇಲ್ಲದಿದ್ದಾಗ, ಜೈಪುರ್, ಉದಯಪುರ್, ಬಾಂಬೆಯ ಕಡೆ ಸುತ್ತಾಡಿಬರುವುದೆಂದು ತೀರ್ಮಾನಿಸಿಯಾಗಿತ್ತು. ಇದೇ ಸ್ಥಳಗಳಿಗೆ ಹೋಗಲು ತೀರ್ಮಾನಿಸಿದ್ದರ ಹಿಂದೆಯೂ ಒಂದು ಬಲವಾದ ಕಾರಣವಿದ್ದು, ನಮ್ಮಾಕಿಯ ಜೊತೆ ಬಾಲ್ಯದಿಂದಲೂ ನೆರೆಹೊರೆಯವರಾಗಿದ್ದು, ಸಹಪಾಠಿಯೂ ಆಗಿದ್ದು ಆಕೆಯ ಮದುವೆಯೂ ಸಹಾ ನಮ್ಮ ಮದುವೆಯಾಗಿ 15-20 ದಿನಗಳ ನಂತರ ದೂರದ ರಾಜಾಸ್ಥಾನದ ಮಾರ್ವಾಡ್ ಗಂಜಿನ ದೇವಗಡ್ ಮಜಾರಿಯಾ ಎಂಬ ಊರಿನ… Read More ಮಾರ್ವಾಡಿಗಳು ನಮ್ಮವರು