ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ

ಅದು 1973-74ನೇ ಇಸ್ವಿಯಿರಬಹುದು. ವಾಟಾಳ್ ನಾಗರಾಜರ ಕನ್ನಡ ಹೋರಾಟದ ಉಚ್ಛ್ರಾಯ ಸ್ಥಿತಿ. ರಾಜಾಜೀನಗರದ ಬಳಿ ಅವರು ಏರ್ಪಡಿಸಿದ ಕನ್ನಡ ರಾಜ್ಯೋತ್ಸವದಲ್ಲಿ ಮಾ.ಹಿರಣ್ಣಯ್ಯನವರ ನಾಟಕ ಪ್ರದರ್ಶನಕ್ಕೆ ಕರೆದುಕೊಂಡು ಹೋದ ನಮ್ಮ ತಂದೆಯವರು ಮೊತ್ತ ಮೊದಲಬಾರಿಗೆ ನನಗೆ ಶ್ರೀ ಮಾ.ಹಿರಣ್ಣಯ್ಯನವರ ಪರಿಚಯ ಮಾಡಿಸಿಕೊಟ್ಟರು. ಆನಂತರ ಪ್ರತೀ ವರ್ಷವೂ ನಮ್ಮ ಬಿಇಎಲ್ ಲಲಿತಕಲಾ ಅಕಾಡೆಮಿಯವರು ನಡೆಸುತ್ತಿದ್ದ ಬೇಸಿಗೆ ಮೇಳದಲ್ಲಿ ಹಿರಣ್ಣಯ್ಯನವರ ಒಂದಲ್ಲಾ ಒಂದು ನಾಟಕದ ಪ್ರದರ್ಶನ ಕಡ್ಡಾಯವಾಗಿದ್ದು, ಅವರ ನಾಟಕಗಳನ್ನು ನೋಡಿ ಬೆಳೆದೆ ಎಂದರೆ ತಪ್ಪಾಗಲಾರದು. ಇನ್ನು ಎಂಬತ್ತರ ದಶಕದಲ್ಲಿ ಟೇಪ್… Read More ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ