ಪಾಪಮೋಚನಿ ಏಕಾದಶಿ
ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ
ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ
ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?
ಕನ್ನಡ ಚಿತ್ರರಂಗದವರು ಒಳ್ಳೆಯ ಚಿತ್ರ ತೆಗೆಯಲು ಕಥೆಗಳೇ ಇಲ್ಲಾ ಅಂತಾ ಹೇಳುವ ಸಮಯದಲ್ಲಿ ಮಲೆಯಾಳಂ ಚಿತ್ರವೂ ಸೇರಿದಂತೆ ಸುಮಾರು ಎಂಟರಿಂದ ಹತ್ತು ಜನಪ್ರಿಯ ಕನ್ನಡ ಚಿತ್ರಗಳು ಆಕೆಯ ಕಾದಂಬರಿಗಳನ್ನು ಆಧರಿಸಿದ್ದವು ಎಂದರೆ ಆಕೆಯ ಸಾಮರ್ಥ್ಯದ ಅರಿವಾಗುತ್ತದೆ. ಬದುಕಿದ್ದು ಕೇವಲ ಮೂವತ್ತೈದು ವರ್ಷಗಳಾದರೂ ಅದಕ್ಕಿಂತಲೂ ಹೆಚ್ಚಿನ ಸಾಹಿತ್ಯಗಳನ್ನು ರಚಿಸಿದ್ದಾಕೆ. ನಿಧನರಾಗಿ 58 ವರ್ಷಗಳೇ ಆಗಿದ್ದರೂ ಇಂದಿಗೂ ಕನ್ನಡಿಗರ ಹೃದಯದಲ್ಲಿ ಅಚ್ಚಳಿಯದ ನೆನಪನ್ನು ಉಳಿಸಿ ಹೋಗಿರುವ ಶ್ರೀಮತಿ ಅನುಸೂಯ ಶಂಕರ್ ಅವರ ಬಗ್ಗೆ ನಾವಿಂದು ತಿಳಿದು ಕೊಳ್ಳೋಣ. ಬಹುಶಃ ಅನುಸೂಯ… Read More ಕಾದಂಬರಿಗಾರ್ತಿ ತ್ರಿವೇಣಿ