ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್​ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್​ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ಹಲಾಲ್

ಹಿಂದೂಗಳ ಹೊಸಾ ವರ್ಷ ಯುಗಾದಿ ಹಬ್ಬ ಎಂದ ತಕ್ಷಣ ಯುಗಾದಿ ಹಬ್ಬಕ್ಕೆ ಶುಭಹಾರೈಸುತ್ತಾ ಹಾಸ್ಯಕ್ಕಾಗಿ ಕೆಲವರು ಇವತ್ತು ಬೇಳೆ🥘 ನಾಳೆ ಮೂಳೆ 🐐🐓 ಇವತ್ತು ಎಣ್ಣಿ ನೀರು ನಾಳೆ ಎಣ್ಣೆಗೆ ನೀರು🍸🥃 ಎನ್ನುವ ಸಂದೇಶ ಕಳುಹಿಸುವುದನ್ನು ಗಮನಿಸಿರಬಹುದು. . ಹೌದು ನಿಜ. ಯುಗಾದಿ ಹಬ್ಬದ ದಿನ ಒಬ್ಬಟ್ಟಿನ ಊಟ ಮಾಡಿದರೆ, ಯುಗಾದಿಯ ಮಾರನೆಯ ದಿನ ಮಾಂಸಾಹಾರವನ್ನು ಸೇವಿಸುವ ಬಹುತೇಕ ಹಿಂದೂಗಳು ಬಾಡೂಟವನ್ನು ಸೇವಿಸುವುದು ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿರುವಂತಹ ರೂಢಿ. ಯುಗಾದಿಯ ಮಾರನೆಯ ದಿನ ವರ್ಷತೊಡಕಿನಿಂದ ಮಾಡುವ… Read More ಹಲಾಲ್

ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಕೆಲವು ತಿಂಗಳುಗಳ ಹಿಂದೆ ಉತ್ತರಾಖಂಡದಿಂದ ರಾತ್ರೋರಾತ್ರಿ ಸರಿ ಸುಮಾರು 2,00,000 ಮುಸ್ಲಿಂ ಮಕ್ಕಳು ಕಣ್ಮರೆಯಾದ ಭೀಕರ ಸತ್ಯ ಹೊರ ಬಂದು ಪ್ರಧಾನಿಗಳನ್ನೂ ಒಳಗೊಂಡು ಎಲ್ಲರೂ ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಇದನ್ನೇ ನೆಪವಾಗಿಸಿಕೊಂಡು ದೇಶದ ಮುಸ್ಲಿಮರಲ್ಲಿ ಒಂದು ರೀತಿಯ ಚಡಪಡಿಕೆ ಮತ್ತು ಅಭದ್ರತೆಯ ಭಾವನೆ ಇದೆ ಎಂದು ಮಾಜಿ ಉಪಾಧ್ಯಕ್ಷ ಹಮೀದ್ ಅನ್ಸಾರಿ ಹೇಳಿಕೆ ಕೊಟ್ಟೇ ಬಿಟ್ಟರು. ದೇಶದ ಉಪರಾಷ್ಟ್ರಪತಿಗಳಾಗಿದ್ದ ಹಮೀದ್ ಅನ್ಸಾರಿ ಅವರಂತಹ ಜನರು ಈ ರೀತಿಯಲ್ಲಿ ಏಕೆ ಅಭದ್ರತೆ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ ಎಂಬುದನ್ನು… Read More ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಬಟ್ಟಾ ಮಜಾರ್

ಬ್ರಾಹ್ಮಣರು ಧರಿಸುವ ಯಜ್ಞೋಪವೀತದ ಮಹತ್ವ ಮತ್ತು ಅದರ ತೂಕಕ್ಕಿರುವ ಬೆಲೆ ಮತ್ತು ಕಾಶ್ಮೀರೀ ಪಂಡಿತರ ರಾಶಿ ರಾಶಿ ಯಜ್ಞೋಪವೀತವನ್ನು ಗುಡ್ಡೇ ಹಾಕಿ ಬೆಂಕಿ ಹಾಕಿದ ಮತಾಂಧ ಮುಸಲ್ಮಾರ ಅಟ್ಟಹಾಸದ ಮಟ್ಟಾ ಮಜಾರ್ ಕಥೆ ವ್ಯಥೆ ಇದೋ ನಿಮಗಾಗಿ… Read More ಬಟ್ಟಾ ಮಜಾರ್