ಮೇಲುಕೋಟೆಯ ವೈರಮುಡಿ ಉತ್ಸವ
ಮೇಲುಕೋಟೆ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಲೆ, ಸಂಸ್ಕೃತಿ, ಶಿಲ್ಪಕಲೆಯಿಂದ ಕೂಡಿದ ಸುಂದರವಾದ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರ ಕರ್ಮ ಭೂಮಿಯೂ ಆಗಿದೆ. ಬೆಟ್ಟ ಗುಡ್ಡಗಳ ನಡುವೆ ಇರುವ ಈ ಊರಿನಲ್ಲಿ ಸರಿ ಸುಮಾರು 101 ದೇಗುಲಗಳು ಹಾಗೂ 101 ಕಲ್ಯಾಣಿಗಳಿರುವ ಸುಂದರ ಬೀಡಾಗಿದ್ದು ಶ್ರೀ ವೈಷ್ಣವರ ಯಾತ್ರಾ ಸ್ಥಳವಾಗಿಯೂ, ಅನೇಕ ಶ್ರದ್ದೇಯ ಆಸ್ತಿಕ ಬಂಧುಗಳ ಪುಣ್ಯಕ್ಷೇತ್ರವಾಗಿಯೂ ಮತ್ತು ಪ್ರವಾಸಿಗರ ಮತ್ತು ಚಿತ್ರರಂಗದ ನೆಚ್ಚಿನ ಚಿತ್ರೀಕರಣದ ತಾಣವೂ ಆಗಿದೆ.… Read More ಮೇಲುಕೋಟೆಯ ವೈರಮುಡಿ ಉತ್ಸವ


