ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಮೈಸೂರು ಕರಗ

ಮೈಸೂರಿನಲ್ಲಿ ದಸರಾ ಹಬ್ಬದಷ್ಟೇ ಅದ್ದೂರಿಯಾಗಿ ಆಚರಿಸಲ್ಪಡುವ ಮಿನಿ ದಸರಾ ಎಂದೇ ಪ್ರಖ್ಯಾತವಾಗಿರುವ ಮೈಸೂರು ಕರಗದ ಇತಿಹಾಸ ಆ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಮೈಸೂರು ಕರಗ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ