ರಾಜು ಅನಂತಸ್ವಾಮಿ

7 ವಯಸ್ಸಿನಲ್ಲಿಯೇ ತಬಲಾ ವಾದನದ ಅಭ್ಯಾಸ ನಡೆಸಿ, 9ನೇ ವಯಸ್ಸಿನಲ್ಲಿಯೇ ತಂದೆಯ ಜೊತೆ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ, 21 ವಯಸ್ಸಾಗುವಷ್ಟರಲ್ಲಿ ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕನಾಗಿ ನಟನೆಯಲ್ಲೂ ಸೈ ಎನಿಸಿಕೊಂಡು ತನ್ನ 35ನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ರಾಜು ಅನಂತಸ್ವಾಮಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ರಾಜು ಅನಂತಸ್ವಾಮಿ

ಶ್ರೀ ಶಿವಮೊಗ್ಗ ಸುಬ್ಬಣ್ಣ

ಭಾರತದ ಉಳಿದೆಲ್ಲಾ ಭಾಷೆಗಳ ಸಾರಸ್ವತ ಲೋಕಕ್ಕಿಂತಲೂ ವಿಭಿನ್ನವಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ಭಾಗಗೀತೆಗಳ ಮೂಲಕ ತಮ್ಮ ಭಾವನೆಗಳನ್ನು ಕನ್ನಡ ಕವಿಗಳು ವ್ಯಕ್ತಪಡಿಸಿದ್ದರೆ, ಅಂತಹ ಕವಿಗಳ ಭಾವನೆಗಳಿಗೆ ಕಿಂಚಿತ್ತೂ ಧಕ್ಕೆ ಬಾರದಂತೆ ರಾಗ ಸಂಯೋಜನೆ ಮಾಡಿ ತಮ್ಮ ಅದ್ಭುತ ಕಂಠಸಿರಿಯಿಂದ ಆ ಹಾಡುಗಳನ್ನು ಎಲ್ಲರ ಭಾವ ಮಿಡಿಯುವ ಹಾಗೆ ಹಾಡುವ ಅದ್ಬುತ ಸುಗಮ ಸಂಗೀತಗಾರರೂ ಸಹಾ ಕನ್ನಡ ಸಾರಸ್ವತ ಲೋಕದಲ್ಲಿದ್ದಾರೆ. ತಮ್ಮ ಅದ್ಭುತವಾದ ಕಂಚಿನ ಕಂಠದಿಂದ ನೂರಾರು ಕವಿಗಳ ಸಾವಿರಾರು ಭಾವಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನ ಮತ್ತು… Read More ಶ್ರೀ ಶಿವಮೊಗ್ಗ ಸುಬ್ಬಣ್ಣ

ಗಾನ ಗಾರುಡಿಗ ಮೈಸೂರು ಅನಂತಸ್ವಾಮಿ

ಕನ್ನಡ ಸುಗಮ ಸಂಗೀತದ ಪ್ರವರ್ತಕರಾಗಿ ಕನ್ನಡದ ಬಹುತೇಕ ಕವಿಗಳ ಭಾವಗೀತೆಗಳಿಗೆ ಧ್ವನಿಯಾಗಿದ್ದ ಶ್ರೀ ಪಿ ಕಾಳಿಂಗರಾಯರ ಕುರಿತು ಹಿಂದಿನ ಮಾಲಿಕೆಯಲ್ಲಿ ಪರಿಚಯ ಮಾಡಿಕೊಂಡ ಮೇಲೆ ನಾವಿಂದು ಅವರ ಉತ್ತರಾಧಿಕಾರಿಗಳ ಪರಿಚಯ ಮಾಡಿಕೊಳ್ಳಲೇ ಬೇಕಲ್ಲವೆ? ತಮ್ಮ ಅದ್ಭುತ ಗಾಯನ ಮತ್ತು ರಾಗ ಸಂಯೋಜನೆಗಳಿಂದ ಸುಗಮ ಸಂಗೀತ ಕ್ಷೇತ್ರದ ಅನುಭಿಷಕ್ತ `ದೊರೆಯಾಗಿ ಮೆರೆದವರು, ಮ್ಯಾಂಡೊಲಿನ್, ತಬಲ, ಕೊಳಲು, ಹಾರ್ಮೋನಿಯಂ ಮುಂತಾದ ವಾದ್ಯಗಳನ್ನು ಸುಲಲಿತವಾಗಿ ನುಡಿಸಬಲ್ಲವರೂ ಮತ್ತು ಕವನಗಳನ್ನು ರಚಿಸಬಲ್ಲ ಸಾಮರ್ಥ್ಯ ಹೊಂದಿದ್ದಂತಹ ಶ್ರೀ ಮೈಸೂರು ಅನಂತಸ್ವಾಮಿಗಳ ಬಗ್ಗೆ ನಾವಿಂದು ಅರಿತುಕೊಳ್ಳೋಣ.… Read More ಗಾನ ಗಾರುಡಿಗ ಮೈಸೂರು ಅನಂತಸ್ವಾಮಿ