ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆ ಕಟ್ಟಿಸಿದ್ದು ವಿಶ್ವೇಶ್ವರಯ್ಯನವರೇ?

ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್