ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕಲಾವಿದರನ್ನು ಆರಾಧಿಸುವುದು ಸುಲಭ. ಆದರೆ ಅವರ ಬದುಕಿನ ಕೊನೆಯವರೆಗೂ ಮಗನಾಗಿ ಜೊತೆ ನಿಲ್ಲುವುದು ಅಪರೂಪ. ಎಸ್. ಜಾನಕಿಯವರ ಅಪ್ಪಟ ಅಭಿಮಾನಿ ಮೈಸೂರಿನ ನವೀನ್ ಅವರು ಎಸ್. ಜಾನಕಿಯವರ ಸಂಗೀತದೊಂದಿಗೆ ಮೈಸೂರಿನ ನಂಟನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಮಾಡಿದ ಯಶೋಗಾಥೆ ಇದೋ ನಿಮಗಾಗಿ… Read More ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?

ನಾಡದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಮೈಸೂರು ಚಾಮುಂಡಿ ಬೆಟ್ಟವು ಕೋಟ್ಯಾಂತರ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ. ವಿಶೇಷವಾಗಿ ಆಷಾಢ ಮಾಸದಲ್ಲಿ ತಾಯಿಯ ದರ್ಶನ ಪಡೆಯಲು ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹಾಗೆ ಚಾಮುಂಡಿ ಬೆಟ್ಟಕ್ಕೆ ಬರುವವರಲ್ಲಿ ಬಹುಪಾಲು ಜನರು ಬಡ ಮತ್ತು ಮಧ್ಯಮ ವರ್ಗದವರೇ ಆಗಿದ್ದು, ಅವರು ಉತ್ತಮ ಆರೋಗ್ಯ, ತಮ್ಮ ಮಕ್ಕಳ ಉತ್ತಮ ಶಿಕ್ಷಣ ಹಾಗೂ ಕುಟುಂಬದ ಕಷ್ಟ-ಕಾರ್ಪಣ್ಯಗಳಿಂದ ರಕ್ಷಣೆ ಕೋರಿ ಚಾಮುಂಡೇಶ್ವರಿ ದೇವಿಯಲ್ಲಿ ಭಕ್ತಿಯಿಂದ ಪ್ರಾರ್ಥಿಸಲು ಬರುತ್ತಾರೆ. ಈ ವರ್ಷದ ಆಷಾಢೋತ್ಸವವು ಜುಲೈ… Read More ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?

ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಮೈಸೂರು ಕರಗ

ಮೈಸೂರಿನಲ್ಲಿ ದಸರಾ ಹಬ್ಬದಷ್ಟೇ ಅದ್ದೂರಿಯಾಗಿ ಆಚರಿಸಲ್ಪಡುವ ಮಿನಿ ದಸರಾ ಎಂದೇ ಪ್ರಖ್ಯಾತವಾಗಿರುವ ಮೈಸೂರು ಕರಗದ ಇತಿಹಾಸ ಆ ಹಬ್ಬದ ಆಚರಣೆ ಮತ್ತು ವೈಶಿಷ್ಟ್ಯಗಳು ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಮೈಸೂರು ಕರಗ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್