ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಎಂ. ಎಸ್. ರಂಗಾಚಾರ್ಯ

70ರ ದಶಕದಲ್ಲಿ ಮೈಸೂರಿನಲ್ಲಿ ಓದುತ್ತಿದ್ದ ಬಡ ಮಕ್ಕಳಿಗೆ ಯಾವುದೇ ಜಾತಿ, ಕುಲ, ಧರ್ಮದ ಹಂಗಿಲ್ಲದೇ, ವಾರಾನ್ನದ ರೂಪದಲ್ಲಿ ಹೊಟ್ಟೆ ತುಂಬಾ ಊಟವನ್ನು ಹಾಗುತ್ತಿದ್ದ ಕೊಡುಗೈ ದಾನಿ, ಪ್ರಖ್ಯಾತ ವಕೀಲರಾಗಿದ್ದ ಇಚ್ಚಾಮರಣಿ ಶ್ರೀ ಎಂ. ಎಸ್. ರಂಗಾಚಾರ್ಯ ಎಲ್ಲರ ಪ್ರೀತಿಯ ಗಡ್ಡದ ರಂಗಾಚಾರ್ಯ ಅವರ ವ್ಯ್ಕಕ್ತಿ, ವ್ಯಕ್ತಿತ್ವ ಮತ್ತು ಸಮಾಜ ಸೇವೆಯ ಹೃದಯಮೀಟುವ ವಿಷಯಗಳು ಇದೋ ನಿಮಗಾಗಿ… Read More ಎಂ. ಎಸ್. ರಂಗಾಚಾರ್ಯ

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಇಸ್ರೇಲಿನ ಹೈಫಾ ನಗರಕ್ಕೂ ಬೆಂಗಳೂರಿಗೂ ಸುಮಾರು 4,800km ದೂರವಿದ್ದರೂ, ಬೆಂಗಳೂರಿನ ಜೆಸಿ ನಗರದಲ್ಲಿ ಹೈಫಾ ಸ್ಮಾರಕವಿದ್ದರೆ, ಪ್ರತೀ ವರ್ಷ ಸೆಪ್ಟೆಂಬರ್ 23ರಂದು ಹೈಫಾದಲ್ಲಿ ಆಚರಿಸಲಾಗುವ ಹೈಫಾ ಡೇಯಂದು ಮೈಸೂರಿನ ಅರಸರು ಮತ್ತು ಮೈಸೂರಿನ ಸೈನಿಕರನ್ನು ಗೌರವದಿಂದ ನೆನೆಯುವುದರ ಹಿಂದಿರುವ ರೋಚಕದ ಕಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಇಸ್ರೇಲಿನ ಹೈಫಾ ಮತ್ತು ಮೈಸೂರಿನ ಯೋಧರ ನಂಟು

ಶಿವಪುರದ ಸತ್ಯಾಗ್ರಹ ಸೌಧ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ, ಬೆಂಗಳೂರಿನಿಂದ  ಸುಮಾರು 80 ಕಿಮಿ ದೂರ ಪ್ರಯಾಣಿಸಿ ಇನ್ನೇನು ವಿಶ್ವವಿಖ್ಯಾತ ಮದ್ದೂರು ತಲುಪುವ ಕೆಲವೇ ಕೆಲವು ಕಿಮೀ ದೂರದಲ್ಲಿ ಹೆದ್ದಾರಿಯಿಂದ ಬಲಗಡೆ ಕೂಗಳತೇ ದೂರದಲ್ಲೇ,  ದೇಶದ ರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನದ ಮಾದರಿಯಂತೆ (ಐಹೊಳೆಯ ದುರ್ಗಾ ದೇವಾಲಯದ ಪ್ರತಿರೂಪ)  ಕಾಣುವ ವಿಶಾಲವಾದ ಕಟ್ಟಡ ಕಣ್ಣಿಗೆ ಬೀಳುತ್ತದೆ. ಕುತೂಹಲದಿಂದ  ಹತ್ತಿರ ಹೋಗಿ ವಿಚಾರಿಸಿದಲ್ಲಿ ಸ್ವಾತಂತ್ರ್ಯ ಸಂಗ್ರಮದ ಕಾಲದಲ್ಲಿ ಮಂಡ್ಯ ಜಿಲ್ಲೆಯ ಈ ಶಿವಪುರ ಕರ್ನಾಟಕದಲ್ಲಿ  ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಇತಿಹಾಸದಲ್ಲಿ ಅಗ್ರ ಸ್ಥಾನ ಪಡೆದುಕೊಂಡ… Read More ಶಿವಪುರದ ಸತ್ಯಾಗ್ರಹ ಸೌಧ