ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?

ಅದು ಎಪ್ಪತ್ತರ ದಶಕ ನಾನು ಸರ್ಕಾರೀ ಪ್ರಾಥಮಿಕ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಗ, ನಮ್ಮ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ರುಕ್ಮಿಣಿಯ ಮಗ ಉಮೇಶ, ನನ್ನ ಕೂದಲು ಕತ್ತರಿಸುತ್ತಿದ್ದ ನವೀನ್ ಸಲೂನ್ ಅಂಗಡಿಯವರ ಮಗ ನವೀನ, ನಾಗರಾಜ ಶೆಟ್ಟರ ಮಗ ರಂಗನಾಥ, ಸೈಕಲ್ ಶಾಪ್ ಶಫಿಯವರ ಮಗ ಅಬ್ದುಲ್ಲಾ ಎಲ್ಲರೂ ಒಟ್ಟಿಗೇ ಒಂದೇ ತರಗತಿಯಲ್ಲಿ ಪಕ್ಕ ಪಕ್ಕದಲ್ಲಿಯೇ ಕುಳಿತುಕೊಂಡು ಓದುತ್ತಿದ್ದೆವು. ಅಮ್ಮಾ ಬಟ್ಟೆ ಹಾಕಿ ಎಣ್ಣೆ ಹಚ್ಚಿ ಬೈತಲೆ ತೆಗೆದು ಕೂದಲು ಬಾಚಿದರೆ ಹೆಗಲ ಮೇಲೊಂದು ಹಡಪ, ಆ… Read More ಸರ್ಕಾರೀ ಶಾಲೆಗಳೋ? ಗಂಜೀ ಕೇಂದ್ರಗಳೋ?