ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ