ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ