ಜಮಖಂಡಿ ಭೀಮರಾವ್, ಬೆಂಗಳೂರಿನ ಸ್ವಾತಂತ್ರ್ಯ ಹೋರಾಟದ ಮರೆಯಾದ ಧೀರ ಹೆಜ್ಜೆ

ನಾವಿಂದು ಸ್ವತಂತ್ರವಾಗಿ ಈ ದೇಶದಲ್ಲಿ ಜೀವಿಸುತ್ತಿದ್ದೇವೆ ಎಂದರೆ, ಅದರ ಹಿಂದೆ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಕಣ್ಣೀರಿನ ಕಥೆಗಳಿವೆ. 80ನೇ ಸ್ವಾತಂತ್ರೋತ್ಸವದ ಸಂಧರ್ಭದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಜಮಖಂಡಿ ಭೀಮರಾವ್ ಮತ್ತು ಅವರ ಕುಟುಂಬದ ತ್ಯಾಗ ಮತ್ತು ಬಲಿದಾನದ ಕಥೆ-ವ್ಯಥೆ ಇದೋ ನಿಮಗಾಗಿ… Read More ಜಮಖಂಡಿ ಭೀಮರಾವ್, ಬೆಂಗಳೂರಿನ ಸ್ವಾತಂತ್ರ್ಯ ಹೋರಾಟದ ಮರೆಯಾದ ಧೀರ ಹೆಜ್ಜೆ

ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ಪ್ರತೀ ವರ್ಷ ಸೆಪ್ಟಂಬರ್ 15ರಂದು ಭಾರತದಲ್ಲಿ ಇಂಜಿನೀಯರ್ಸ್ ಡೇ ಎಂಬ ಆಚರಣೆಯ ಹಿಂದಿರುವ ಆ ಇಂಜಿನೀಯರ್ ಯಾರು? ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಎಂತಹದ್ದು ಮತ್ತು ಈ ನಾಡಿಗೆ ಅವರ ಸಾಧನೆಗಳು ಏನು? ಎಂಬೆಲ್ಲದರ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು