2026 T20 ವಿಶ್ವಕಪ್ ಭಾರತದ ಯಶೋಗಾಥೆ

ಹಿತಶತ್ರುಗಳ ಅಪಸೌವ್ಯವಗಳ ನಡುವೆಯೂ 2026ರ ಮಾರ್ಚ್ 8ರಂದು ಅಹಮದಾಬಾದಿನ ಶ್ರೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ಸೋಲಿಸಿ 3ನೇ ಬಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್ ಆಗಿದ್ದಲ್ಲದೇ, ಹಲವಾರು ದಾಖಲೆಗಳನ್ನು ನಿರ್ಮಿಸಿದ ಭಾರತ ತಂಡದ ಯಶೋಗಾಥೆ ಇದೋ ನಿಮಗಾಗಿ… Read More 2026 T20 ವಿಶ್ವಕಪ್ ಭಾರತದ ಯಶೋಗಾಥೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ