ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಷ್ಯಾದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂಧರ್ಭದಲ್ಲೇ ಇಂಡಿಗೋ ವಿಮಾನ ಸಂಸ್ಥೆಯ ಮೂಲಕ, ದೇಶಾದ್ಯಂತ ವಿಮಾನ ಸಂಚಾರ ಅಸ್ತವ್ಯಸ್ಥವಾಗುವಂತೆ ಮಾಡಿ, ಇಡೀ ವಿಶ್ವದ ಮುಂದೆ ಭಾರತದ ಮರ್ಯಾದೆಯನ್ನು ಹಾಳು ಮಾಡಿದ ಹುನ್ನಾರದ ಹಿಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಇಂಡಿಗೋ ಚೆಲ್ಲಾಟ, ಪ್ರಯಾಣಿಕರ ಪರದಾಟ

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಮಕ್ಕಳಿಗೆ ನಾಮಕರಣ ಮಾಡುವಾಗ, ಯಾವುದೋ ಒಂದು ಅನುಕೂಲಕರ ಹೆಸರನ್ನಿಟ್ಟರೆ ಸಾಕು.  ಅಯ್ಯೋ ಹೆಸರಿನಲ್ಲಿ ಏನಿದೇ? ಎಂದು ಪ್ರಶ್ನಿಸುವವರಿಗೆ ನೂತನವಾಗಿ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿ ಶುಕ್ರವಾರ 12.09/2025 ಅಧಿಕಾರವನ್ನು ಸ್ವೀಕರಿಸಿದ ಸಿ. ಪಿ. ರಾಧಾಕೃಷ್ಣನ್ ಅವರ ಹೆಸರೇ ಸಾಕ್ಷಿಯಾಗಿದ್ದು ಅ ಹೆಸರಿನ ಹಿಂದಿರುವ ರೋಚಕತೆಯನ್ನು ತಿಳಿಯೋಣ ಬನ್ನಿ. ಕಳೆದ ತಿಂಗಳು ಅನಾರೋಗ್ಯದಿಂದಾಗಿ ಉಪರಾಷ್ಟ್ರಪತಿಗಳ ಸ್ಥಾನಕ್ಕೆ ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ನಂತರ ಮುಂದಿನ ರಾಷ್ಟ್ರಪತಿಗಳು ಯಾರಾಗಬಹುದು?  ಎಂಬ ಕುತೂಹಲ ಅನೇಕರಿಗೆ ಇತ್ತು.  ಏಕೆಂದರೆ ಸಂಘಪರಿವಾದ ಮೂಲದವರಲ್ಲದ ಕೆಲ ವರ್ಷಗಳ… Read More ಉಪರಾಷ್ಟ್ರಪತಿಗಳ ಹೆಸರು ಸಿ.ಪಿ. ರಾಧಾಕೃಷ್ಣನ್ ಎಂದೇಕಿದೇ?

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು