ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಅನ್ನ ಭಾಗ್ಯ

ಒಂದು ಕುಟುಂಬಕ್ಕೆ ಮಾಸಿಕ ಎಷ್ಟು ಅಕ್ಕಿಯ ಅಗತ್ಯವಿದೆ ಎಂಬುದನ್ನು ವೈಜ್ಞಾನಿಕವಾಗಿ ವಿಶ್ಲೇಷಿಸದೆ, ಹೆಚ್ಚುವರಿ ಅಕ್ಕಿಯನ್ನು ಎಲ್ಲಿಂದ ಕೊಳ್ಳಬೇಕು ಎಂಬುದನ್ನೂ ಯೋಚಿಸದೇ, ಕೇವಲ ಓಟಿಗಾಗಿ ಅನ್ನಭಾಗ್ಯದ ಘೋಷಣೆಯನ್ನು ಮಾಡಿ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡದೇ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಅಪಪ್ರಚಾರ ಮಾಡುತ್ತಿರುವ ಹಿಂದಿರುವ ವಸ್ತುನಿಷ್ಠ ವರದಿಗಳು ಇದೋ ನಿಮಗಾಗಿ
Read More ಅನ್ನ ಭಾಗ್ಯ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?