ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಯಾವುದೇ ದೇಶದಲ್ಲಿ ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಮರ್ಥವಾದ ವಿರೋಧ ಪಕ್ಷಗಳ ಅಗತ್ಯವೂ ಇರುತ್ತದೆ. ವಿರೋಧ ಪಕ್ಷಗಳು ಸದಾ ಕಾವಲು ನಾಯಿಯಂತೆ ಕಾಯುತ್ತಾ ಆಡಳಿತ ಪಕ್ಷದ ಪ್ರತಿಯೊಂದು ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ , ದೇಶದ ಹಿತದೃಷ್ಟಿಯಿಂದ ಆಡಳಿತ ಪಕ್ಷದ ನಡೆಗಳನ್ನು ಎಚ್ಚರಿಸುವ ಕಾರ್ಯ ನಿರ್ವಹಿಸುತ್ತದೆ. ದುರಾದೃಷ್ಟವಷಾತ್ ಕಳೆದ ಆರು ವರ್ಷಗಳಿಂದ, ಭಾರತ ದೇಶದಲ್ಲಿ ನಮರ್ಥವಾದ ವಿರೋಧಪಕ್ಷ ಅಥವಾ ನಾಯಕನ ಕೊರತೆ ಎದ್ದು ಕಾಣುತ್ತಿದ್ದೆ. ಪ್ರಾದೇಶಿಕ ಪಕ್ಷಗಳು ಕೇವಲ ತಮ್ಮ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಹೋರಾಡುತ್ತಿವೆಯೇ ಹೊರತು ಸಮಗ್ರ… Read More ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಪಾಲು ಭಾರತೀಯರು ಶ್ರೀ ನರೇಂದ್ರ ಮೋದಿಯನ್ನು ಇಷ್ಟಪಡುತ್ತಿಲ್ಲ ಎಂದು ಖಡಾ ಖಂಡಿತವಾಗಿ ಹೇಳಲಾಗುವುದಿಲ್ಲವಾದರೂ, ಭಾರತೀಯರು ಬಿಜೆಪಿಯಿಂದ ಸ್ವಲ್ಪ ಅಂತರವನ್ನು ಕಾಪಾಡಿಕೊಳ್ಳಲು ಬಯಸುತ್ತಿದ್ದಾರೆ ಎಂದು ಮಾತ್ರ ಹೇಳಬಲ್ಲೆ. ಅದಕ್ಕೆ ಉತ್ತರವನ್ನು ಹುಡುಕುವುದು ತುಂಬಾ ಸುಲಭ. ಪ್ರಧಾನಿಗಳಾಗಿ ಮೋದಿಯವರ ಕಾರ್ಯತತ್ಪರತೆಯನ್ನು ದೇಶ ವಿದೇಶಗಳಲ್ಲಿ ಇರುವ ಕೋಟ್ಯಾಂತರ ಭಾರತೀಯರು ಬಹಳವಾಗಿ ಇಷ್ಟು ಪಡುತ್ತಾರೆ. ದಿನದ ಹದಿನೆಂಟು ಗಂಟೆಗಳ ಕಾಲ ದೇಶಕ್ಕಾಗಿಯೇ ನಿಸ್ವಾರ್ಥವಾಗಿ ದುಡಿಯುತ್ತಿರುವುದನ್ನು ಜನರು ಗೌರವಿಸುತ್ತಾರೆ. ನಿಜವಾಗಿಯೂ ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ವಿದೇಶೀ ಬಾಂಧವ್ಯ ಬಹಳಷ್ಟು ಸುಧಾರಣೆಯಾಗಿದೆ.… Read More ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಮನೆ ಮನೆಯಲ್ಲೂ , ಮನ ಮನದಲ್ಲೂ , ಮೋದಿ ಮತ್ತೊಮ್ಮೆ

ಕಳೆದ ವಾರಾಂತ್ಯದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಕ್ಕೆಂದು ನಮ್ಮ ಸ್ನೇಹಿತರೊಂದಿಗೆ ಮನೆ ಮನೆಗೂ ಭೇಟಿ ನೀಡಿ ಪ್ರತಿಯೊಬ್ಬರಿಗೂ ಮತದಾನದ ಮಹತ್ವವನ್ನು ತಿಳಿಸಿ ಕಡ್ಡಾಯವಾಗಿ ಮತದಾನ ಮಾಡಲು ವಿನಂತಿಸಿಕೊಂಡೆವು. ಸಾಧಾರಣವಾಗಿ ಹೀಗೆ ಮತ ಪ್ರಚಾರಮಾಡಲು ಬರುವವರನ್ನು ಎಲ್ಲರೂ ಕೇಳುವ ಪ್ರಶ್ನೆ, ನೀವು ಯಾವ ಪಕ್ಷದವರು? ಯಾರ ಸಮರ್ಥಕರು? ಆದರೆ ನಾವು ಯಾವುದೇ ಪಕ್ಷದ ಪರವಾಗಿರದೆ ಜನಜಾಗೃತಿ ಹೆಸರಿನಲ್ಲಿ ಪ್ರತಿಯೊಬ್ಬರಿಗೂ ಮತದಾನ ದಿನವನ್ನು ನೆನಪಿಸಿ, ಮತ ಪಟ್ಟಿಯಲ್ಲಿ ಅವರ ಹೆಸರು ಇದೆಯೇ ಎಂದು ಪರೀಕ್ಷಿಸಲು ತಿಳಿಸಿ,ಕಳೆದ ಬಾರೀ ಮತ ಚಲಾವಣೆ ಮಾಡಿದ್ದರೇ… Read More ಮನೆ ಮನೆಯಲ್ಲೂ , ಮನ ಮನದಲ್ಲೂ , ಮೋದಿ ಮತ್ತೊಮ್ಮೆ