ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬೆಂಗಳೂರಿನ ಕಲ್ಯಾಣ್ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್ಮೆಂಟ್ನಿಂದ ಆಗಸ್ಟ್ 21 ರಂದು ಮಾಜಿ ಕಿರುತೆರೆ ನಟಿ ಅನಿಕಾ ಡಿ ಮತ್ತು ಅವರ ಇಬ್ಬರು ಸಹಚರರಾದ ಎಂ ಅನೂಪ್ ಮತ್ತು ಆರ್ ರವೀಂದ್ರನ್ ಅವರನ್ನು ಬಂಧಿಸಿ ಅವರಿಂದ 145 ಎಂಡಿಎಂಎ ಮಾತ್ರೆಗಳು ಮತ್ತು 2.2 ಲಕ್ಷ ರೂ.ಗಳ ಹಣವನ್ನು ವಶಪಡಿಸಿಕೊಂಡಿದ್ದಲ್ಲದೇ ಅವರ ಮಾಹಿತಿಯ ಮೇಲೆ ಇತರೇ ಹಲವಾರು ಕಡೆ ಧಾಳಿ ನಡೆಸಿ. 96 ಎಂಡಿಎಂಎ ಮತ್ತು 180 ಎಲ್ಎಸ್ಡಿ ಬ್ಲಾಟ್ಗಳನ್ನು ಮುಟ್ಟುಗೋಲು… Read More ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?