ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಕನ್ನಡ ಚಳುವಳಿ ಅಂದು ಇಂದು

ಹೆಗಲು ಮೇಲೆ ಕೆಂಪು ಹಳದಿ ವಸ್ತ್ರವನ್ನು ಹಾಕಿಕೊಂಡು ಬೀದಿಗಿಳಿದು, ಬಂದ್ ಮಾಡಿಸುವುದು, ಬೋರ್ಡುಗಳಿಗೆ ಮಸಿ ಬಳಿಯುವುದೇ ಕನ್ನಡ ಹೋರಾಟ ಎನ್ನುವ ಇಂದಿನ ಉಟ್ಟು ಖನ್ನಢ ಓಲಾಟಗಾರರಿಗೆ, ನಿಜವಾದ ಕನ್ನಡ ಹೋರಾಟ ಎಂದರೆ ಏನು? ಅದರ ಸ್ವರೂಪ ಹೇಗಿತ್ತು? ನಿಸ್ವಾರ್ಥ ಕನ್ನಡ ಹೋರಾಟಗಾರರ ಜವಾಬ್ಧಾರಿ ಏನಿತ್ತು? ಅಂತಹ ಹೋರಾಟಗಾರರು ಯಾರು? ಎಂಬೆಲ್ಲಾ ಕುರಿತಾದ ಸವಿವರಗಳು ಇದೋ ನಿಮಗಾಗಿ.… Read More ಕನ್ನಡ ಚಳುವಳಿ ಅಂದು ಇಂದು

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ

1956ರಲ್ಲಿ ಹತ್ತಾರು ಕಡೆ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು  ಭಾಷಾವಾರು ಅಧಾರದ ಮೇಲೆ  ರಾಜ್ಯಗಳನ್ನು ವಿಂಗಡಿಸಿ ಮೈಸೂರು ರಾಜ್ಯವಾದರೂ ಕನ್ನಡಿಗರಿಗೆ ಸಿಗಬೇಕಾದ ಗೌರವಗಳು ಸಿಗದೇ ಇನ್ನೂ  ಪರಕೀಯನಾಗಿಯೇ ಇದ್ದ.  ಅದೂ ರಾಜಧಾನಿಯಾದ ಬೆಂಗಳುರಿನಲ್ಲಿಯೇ ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ದೊರಕದಿದ್ದ ಸಂದರ್ಭದಲ್ಲಿ ಅನಕೃ ಅವರ ನೇತೃತ್ವದಲ್ಲಿ ಚಳುವಳಿ ಆರಂಭವಾದಾಗ ಅದರ ಮುಂದಾಳತ್ವವನ್ನು ವಹಿಸಿದ, ಕನ್ನಡ ಹೋರಾಟಕ್ಕೆ ಹೊಸ ಆಯಾಮ ನೀಡಿ, ಕನ್ನಡಿಗರ ಅಸ್ದಿತ್ವ ಮತ್ತು ಅಸ್ಮಿತಿಯನ್ನು ಎತ್ತಿ ಹಿಡಿಯಲು ಅವರನ್ನು ಒಗ್ಗೂಡಿಸಲು, ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು… Read More ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ