ವಟ ಸಾವಿತ್ರಿ ವ್ರತ

ಪತಿವ್ರತೆ ಸಾವಿತ್ರಿಯು ಯಮಧರ್ಮರಾಯನಿಂದ ತನ್ನ ಪತಿ ಸತ್ಯವಾನನ ಆಯುಷ್ಯವನ್ನು ವೃದ್ಧಿ ಮಾಡಿದ ದಿನವಾದ ಜೇಷ್ಠ ಮಾಸದ ಹುಣ್ಣಿಮೆಯಂದು ವಟಸಾವಿತ್ರಿ ವ್ರತ ಎಂದು ಆಚರಿಸುವ ಸಂಪ್ರದಾಯವಿದ್ದು, ಆ ವ್ರತಾಚರಣೆ ಮತ್ತು ಅದರ ಫಲಾಫಲಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಟ ಸಾವಿತ್ರಿ ವ್ರತ

ಪುನರ್ಜನ್ಮ

ಶಂಕರ ಮೊನ್ನೆ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನಕ್ಕೆ ಸರದಿಯ ಸಾಲಿನಲ್ಲಿ ನಿಂತಿದ್ದಾಗಲೇ,  ಶಂಕರಾಚಾರ್ಯವಿರಚಿತ ಎಂ.ಎಸ್. ಸುಬ್ಬಲಕ್ಷ್ಮಿಯವರ ಸುಶ್ರಾವ್ಯ ಕಂಠದ ಭಜಗೋವಿಂದಂ ಭಜಗೋವಿಂದಂ ಶ್ಲೋಕ ಕೇಳುತ್ತಲೇ ಅವನಿಗೆ ತಾನು ಸಣ್ಣನಿದ್ದಾಗ ಅವನ ತಾತ ಆ ಶ್ಲೋಕಗಳನ್ನು ಹೇಳಿಕೊಡುತ್ತಿದ್ದದ್ದು  ಮತ್ತು ಅದರ ಜೊತೆ ಹೇಳಿದ ಸುಂದರ ಪ್ರಸಂಗವೊಂದು ನೆನಪಿಗೆ ಬಂತು.  ಆಗ  ಶಂಕರನಿಗೆ ಏಳೆಂಟು ವರ್ಷಗಳಿರಬಹುದು . ಪರೀಕ್ಷೆ ಮುಗಿದು ಬೇಸಿಗೆ ರಜಾ ಬಂದಿತೆಂದರೆ ತಾತನ ಮನೆಗೆ ಹೋಗುವುದಕ್ಕೆ ಅವನಿಗೆ ಪಂಚ ಪ್ರಾಣ. ಅದೇ ರೀತೀ ಅವನ ತಾತನೂ ಅಷ್ಟೇ.… Read More ಪುನರ್ಜನ್ಮ