ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು