ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು

ನಾವೆಲ್ಲಾ ಚಿಕ್ಕವರಿದ್ದಾಗ ರೈಲಿನಲ್ಲಿ ಪ್ರಯಾಣಿಸುವುದೆಂದರೆ ಅದೇನೋ ಸಂಭ್ರಮ. ಪ್ರಯಾಣಕ್ಕೆ ಒಂದೆರಡು ದಿನಗಳ ಮಂಚೆಯೇ, ನಮ್ಮೆಲ್ಲಾ ಸ್ನೇಹಿತರಿಗೂ ರೈಲಿನಲ್ಲಿ ಹೋಗುತ್ತಿರುವುದನ್ನು ಹೇಳೀ ಅವರ ಹೊಟ್ಟೆಯನ್ನು ಉರಿಸುತ್ತಿದ್ದಲ್ಲದೇ, ರೈಲಿನಿಂದ ಪುನಃ ಹಿಂದಿರುಗಿದ ನಂತರ ಗೆಳೆಯರ ಬಳೀ ಅದೇ ಕುರಿತಾಗಿಯೇ ಮಾತು ಕತೆ. ಇನ್ನು ಎರಡು ಮೂರು ದಿನಗಳ ಮಟ್ಟಿಗೆ ಪ್ರಯಾಣಿಸಿದರಂತೂ ರೈಲಿನ ಕುಲುಕಾಟದ ಭಾಸವೇ ನಮಗಾಗುತ್ತಿತ್ತು. ಇನ್ನು ರೈಲಿನಲ್ಲಿ ಕುಳಿತುಕೊಳ್ಳಬೇಕಾದರೇ ನಾನು ಕಿಟಕಿ ಪಕ್ಕ ನಾನು ಕಿಟಕಿ ಪಕ್ಕ ಎಂದು, ಅಣ್ಣಾ ತಮ್ಮಾ, ಅಕ್ಕತಂಗಿಯರೊಂದಿಗೆ ಶರಂಪರ ಕಿತ್ತಾಡಿದ್ದೂ ಉಂಟು. ರೈಲಿನಲ್ಲಿ… Read More ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು