ಮಗುವನ್ನು ಯಾರ ಮೇಲೂ ನಂಬಿಕೆ ಇಟ್ಟು ಕೊಡಬೇಡಿ, ಮೂರು ತಿಂಗಳ ಕಂದಮ್ಮನ ಮೇಲೆಯೇ ದೌರ್ಜನ್ಯ

ಅಂದು ಮಗುವನ್ನು ಆಡಿಸುವ ರೂಪದಲ್ಲಿ ಬಾಲ ಕೃಷ್ಣನನ್ನೇ ಕೊಲ್ಲಲು ಬಂದಿದ್ದ ಪೂತನಿಯ ಜಾಗದಲ್ಲಿ ಇಂದು ಹಸುಗೂಸು ಎಂದೂ ನೋಡದೇ, ತಮ್ಮ ಕಾಮದ ತೃಷೆಗೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಕಾಮಾಂಧರು ಹೆಚ್ಚಾಗಿದ್ದಾರೆ. ಪರಿಚಿತ/ಅಪರಿಚಿತ ಸಣ್ಣವರು/ದೊಡ್ಡವರು ಎಂದು ನೋಡದೇ, ಪುಟ್ಟ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಬುದ್ಧ ಲೇಖನ ಇದೋ ನಿಮಗಾಗಿ… Read More ಮಗುವನ್ನು ಯಾರ ಮೇಲೂ ನಂಬಿಕೆ ಇಟ್ಟು ಕೊಡಬೇಡಿ, ಮೂರು ತಿಂಗಳ ಕಂದಮ್ಮನ ಮೇಲೆಯೇ ದೌರ್ಜನ್ಯ

ಕಾಕತಾಳೀಯ

ಪುನೀತ್​ ರಾಜ್​ಕುಮಾರ್ ಅವರೊಂದಿಗೆ ಒಂದಾದರೂ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆಯನ್ನು ಹೊಂದಿದ್ದ. ಕನ್ನಡದ ಕಿರುತೆರೆಯ ಪ್ರತಿಭಾವಂತ ನಟ ಮಂಡ್ಯಾ ರವಿ, ಪುನೀತ್ ಅವರ ಕಡೆಯ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗಿರುವ ಸಂದರ್ಭದಲ್ಲೇ ಪುನೀತ್ ಅವರನ್ನು ಸೇರಿಕೊಂಡಿರುವುದು ಕಾಕತಾಳಿಯವೇ ಸರಿ.

ಮಂಡ್ಯಾ ರವಿ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಅವರ ಬಣ್ಣದ ಲೋಕದ ಸಾಧನೆಗಳ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಕಾಕತಾಳೀಯ