ಕರ್ಮಯೋಗಿ ಹಾಗೂ ಭಕ್ತಿಯೋಗಿ
ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ
