ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಪತಿ ಶ್ರೀ ಬಿ.ವಿ. ಕಾರಾಂತರ ಹಿಂದಿನ ಬಹು ದೊಡ್ಡ ಶಕ್ತಿಯಾಗಿ, ಸ್ವತಃ ನಟಿ, ರಂಗಕರ್ಮಿ, ವಸ್ತ್ರವಿನ್ಯಾಸಕಿಯಷ್ಟೇ ಅಲ್ಲದೇ, ಕನ್ನಡದ ಪ್ರಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಂತಹ ಶ್ರೀಮತಿ ಪ್ರೇಮಾ ಕಾರಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.
Read More ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಕಾಕತಾಳೀಯ

ಪುನೀತ್​ ರಾಜ್​ಕುಮಾರ್ ಅವರೊಂದಿಗೆ ಒಂದಾದರೂ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆಯನ್ನು ಹೊಂದಿದ್ದ. ಕನ್ನಡದ ಕಿರುತೆರೆಯ ಪ್ರತಿಭಾವಂತ ನಟ ಮಂಡ್ಯಾ ರವಿ, ಪುನೀತ್ ಅವರ ಕಡೆಯ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗಿರುವ ಸಂದರ್ಭದಲ್ಲೇ ಪುನೀತ್ ಅವರನ್ನು ಸೇರಿಕೊಂಡಿರುವುದು ಕಾಕತಾಳಿಯವೇ ಸರಿ.

ಮಂಡ್ಯಾ ರವಿ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಅವರ ಬಣ್ಣದ ಲೋಕದ ಸಾಧನೆಗಳ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಕಾಕತಾಳೀಯ