ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ

ಅದು 1973-74ನೇ ಇಸ್ವಿಯಿರಬಹುದು. ವಾಟಾಳ್ ನಾಗರಾಜರ ಕನ್ನಡ ಹೋರಾಟದ ಉಚ್ಛ್ರಾಯ ಸ್ಥಿತಿ. ರಾಜಾಜೀನಗರದ ಬಳಿ ಅವರು ಏರ್ಪಡಿಸಿದ ಕನ್ನಡ ರಾಜ್ಯೋತ್ಸವದಲ್ಲಿ ಮಾ.ಹಿರಣ್ಣಯ್ಯನವರ ನಾಟಕ ಪ್ರದರ್ಶನಕ್ಕೆ ಕರೆದುಕೊಂಡು ಹೋದ ನಮ್ಮ ತಂದೆಯವರು ಮೊತ್ತ ಮೊದಲಬಾರಿಗೆ ನನಗೆ ಶ್ರೀ ಮಾ.ಹಿರಣ್ಣಯ್ಯನವರ ಪರಿಚಯ ಮಾಡಿಸಿಕೊಟ್ಟರು. ಆನಂತರ ಪ್ರತೀ ವರ್ಷವೂ ನಮ್ಮ ಬಿಇಎಲ್ ಲಲಿತಕಲಾ ಅಕಾಡೆಮಿಯವರು ನಡೆಸುತ್ತಿದ್ದ ಬೇಸಿಗೆ ಮೇಳದಲ್ಲಿ ಹಿರಣ್ಣಯ್ಯನವರ ಒಂದಲ್ಲಾ ಒಂದು ನಾಟಕದ ಪ್ರದರ್ಶನ ಕಡ್ಡಾಯವಾಗಿದ್ದು, ಅವರ ನಾಟಕಗಳನ್ನು ನೋಡಿ ಬೆಳೆದೆ ಎಂದರೆ ತಪ್ಪಾಗಲಾರದು. ಇನ್ನು ಎಂಬತ್ತರ ದಶಕದಲ್ಲಿ ಟೇಪ್… Read More ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ